ನಮಸ್ಕಾರ ಸ್ನೇಹಿತರೆ, ನೀವೇನಾದರೂ ಡಿಪ್ಲೋಮಾ ಅಥವಾ ಇಂಜಿನಿಯರ್ ಶಿಕ್ಷಣವನ್ನು ಪಡೆದುಕೊಳ್ಳುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಬಂಪರ್ ಗುಡ್ ನ್ಯೂಸ್! ಷ್ನೇಯ್ಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಶನ್ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿನೀಯರಿಗೆ ಭಾರೀ ಮೊತ್ತದ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. Schneider Scholarship in Kannada WhatsApp Group Join Now Telegram Channel Join Now ತಾಂತ್ರಿಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನೀಯರಿಗೆ ಆರ್ಥಿಕ ನೆರವನ್ನು ನೀಡುವ ಉದ್ದೇಶದಿಂದ ಷ್ನೇಯ್ಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಶನ್ ವಿದ್ಯಾರ್ಥಿವೇತನ (Schneider Scholarship) ವನ್ನು ನೀಡಲು […]
ನಮಸ್ಕಾರ ರೈತಭಾಂದವರೇ, ಪ್ರತಿಯೊಬ್ಬ ರೈತರು ಕೂಡ ಪಿಎಂ ಕಿಸಾನ್ 22 ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ. ರೈತರ ಈ ಕಾಯುವಿಕೆಗೆ ತೆರೆ ಬಿದ್ದಿದ್ದು, ಇನ್ನು ಕೇವಲ ಒಂದೇ ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ಪಿಎಂ ಕಿಸಾನ್ 22 ನೇ ಕಂತಿನ ಹಣವನ್ನು ಜಮಾ ಮಾಡುವುದಾಗಿ ಕೇಂದ್ರ ಸರ್ಕಾರವು ತಿಳಿಸಿ ದೇಶದ ಕೋಟ್ಯಂತರ ರೈತರಿಗೆ ಗುಡ್ ನ್ಯೂಸ್ ನೀಡಿದೆ. WhatsApp Group Join Now Telegram Channel Join Now PM Kisan in Kannada ಸಣ್ಣ ಮತ್ತು […]
ನಮಸ್ಕಾರ ಸ್ನೇಹಿತರೆ, ನೀವೇನಾದರೂ ಸ್ವಂತವಾಗಿ ಉದ್ಯೋಗವನ್ನು ಪ್ರಾರಂಭಿಸಬೇಕೆಂದಿದ್ದೀರಾ? ಉದ್ಯೋಗ ಪ್ರಾರಂಭಿಸಲು ಬಂಡವಾಳದ ಕೊರತೆ ಎದುರಾಗುತ್ತಿದೆಯಾ? ಹಾಗಿದ್ದರೆ ನಿಮಗೊಂದು ಭರ್ಜರಿ ಗುಡ್ ನ್ಯೂಸ್! ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ನಿರುದ್ಯೋಗಿ ಯುವಕರಿಗೆ ಮೊಬೈಲ್ ಕ್ಯಾಂಟೀನ್ ಪ್ರಾರಂಭಿಸಲು ಭಾರೀ ಮೊತ್ತದ ಸಹಾಯಧನವನ್ನು ನೀಡುತ್ತಿದೆ. WhatsApp Group Join Now Telegram Channel Join Now Mobile Canteen Scheme in Kannada ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ಮೊಬೈಲ್ ಕ್ಯಾಂಟೀನ್ (Mobile Canteen) ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಮೊಬೈಲ್ ಕ್ಯಾಂಟೀನ್ ಪ್ರಾರಂಭಿಸಲು ಅಗತ್ಯವಾದ […]
ನಮಸ್ಕಾರ ರೈತ ಭಾಂದವರೇ, ನಾನು ಸಾಲ ಮಾಡಿ ಹಾಗೋ ಹೀಗೋ ಟ್ರಾಕ್ಟರ್ ಅಂತೂ ಖರೀದಿ ಮಾಡಿದೆ. ಆದರೆ, ಟ್ರಾಕ್ಟರ್ ಗೆ ಡೀಸೆಲ್ ಹಾಕಿಸೋಕೆ ಒಂದಿಷ್ಟು ಹಣ ಇಡಬೇಕಲ್ಲಾ ಅಂತ ಯೋಜನೆ ಮಾಡುತ್ತಿದ್ದೀರಾ? ಟ್ರಾಕ್ಟರ್ ಗೆ ಡೀಸೆಲ್ ಹಾಕಿಸೋದೇ ಒಂದು ದೊಡ್ಡ ಹೊರೆಯಾಗಿದೆಯಾ? ಹಾಗಿದ್ದರೆ ಈ ವಿಷಯದ ಕುರಿತು ಇನ್ನು ಚಿಂತೆ ಬೇಡ. ಏಕೆಂದರೆ ಕರ್ನಾಟಕ ಸರ್ಕಾರವು ನಿಮ್ಮ ನೆರವಿಗೆಂದು ಒಂದೊಳ್ಳೆಯ ಯೋಜನೆಯನ್ನು ಜಾರಿಗೆ ತಂದಿದೆ. WhatsApp Group Join Now Telegram Channel Join Now Raita […]
ನಮಸ್ಕಾರ ಸ್ನೇಹಿತರೆ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ 2026-27 ನೇ ಸಾಲಿನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಒಟ್ಟು 1,300 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಅರ್ಜಿ ಆಹ್ವಾನಿಸಲಾಗಿದೆ. WhatsApp Group Join Now Telegram Channel Join Now IDBI Recruitment in Kannada ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) […]
ಕರ್ನಾಟಕ ರಾಜ್ಯದ ಎಲ್ಲಾ ರೈತ ಕುಟುಂಬದ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ! ಬಡ ಹಾಗು ಮಾಧ್ಯಮ ವರ್ಗದ ರೈತರ ಮಕ್ಕಳಿಗೆ ಉನ್ನತ ಶಿಕ್ಷಣ ದೊರೆಯಲಿ ಎಂಬ ಉದ್ದೇಶದಿಂದ ರೈತ ವಿದ್ಯಾ ನಿಧಿ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. WhatsApp Group Join Now Telegram Channel Join Now Raitha Vidya Nidhi Scholarship ವಿದ್ಯಾರ್ಥಿಗಳೇ, ನೀವೇನಾದರೂ 2025-26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ರೈತ ವಿದ್ಯಾ ನಿಧಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ? ಇರಬೇಕಾದ ಅರ್ಹತೆಗಳೇನು? ಎಷ್ಟು ಸ್ಕಾಲರ್ಷಿಪ್ […]
ಸ್ನೇಹಿತರೆ ನೀವು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ನಲ್ಲಿ ಖಾಲಿ ಇರುವಂತಹ ಅನೇಕ ಹುದ್ದೆಗಳ ಬರ್ತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಇದೀಗ ಇಲಾಖೆ ಪ್ರಕಟ ಮಾಡಿದ್ದೂ ಇಂದಿನಿಂದ ಆನ್ಲೈನ್ ಅರ್ಜಿ ಆರಂಭವಾಗಿದೆ. ನೀವೇನಾದರೂ UPSC ಯಲ್ಲಿ ಉದ್ಯೋಗ ಮಾಡಲು ಆಸಕ್ತಿ ಮತ್ತು ಅರ್ಹತೆಯನ್ನು ಹೊಂದಿದ್ದರೆ “ಕೇಂದ್ರ ಲೋಕಸೇವಾ ಆಯೋಗದ” ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ನಲ್ಲಿ ಅರ್ಜಿಯನ್ನು ಕೂಡ ಸಲ್ಲಿಸಬಹುದು “ನಿಮ್ಮ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಮಾರ್ಚ್ 12, 2026 ಒಳಗೆ ಇರಲಿ” WhatsApp Group Join Now Telegram […]
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಬೇಕು ಎಂದು ಕನಸು ಹೊತ್ತ ಅಭ್ಯರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಏನೆಂದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI CBO) ನಲ್ಲಿ ಖಾಲಿ ಇರುವ ಬರೋಬ್ಬರಿ 2273 ಹುದ್ದೆಗಳ ಬರ್ತಿಗಾಗಿ ಅರ್ಜಿಯನ್ನು ಕರೆದಿದ್ದಾರೆ. ಇದು 2026ನೇ ಸಾಲಿನ ಅತಿ ದೊಡ್ಡ ನೇಮಕಾತಿ ಪ್ರಕ್ರಿಯೆ ಇದಾಗಿರುವಂಥದ್ದು ಇಂತಹ ಗೋಲ್ಡನ್ ಅವಕಾಶವನ್ನ ಅಭ್ಯರ್ಥಿಗಳು ಮಿಸ್ ಮಾಡ್ಕೊಳ್ದೆ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿಪಡಿಸಲಾದ ಅಂತಿಮ ದಿನಾಂಕದೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ. WhatsApp Group Join Now Telegram Channel […]
ಇಂದಿನ ದಿನದಲ್ಲಿ ರೈತರಿಗೆ ಅತೀ ಹೆಚ್ಚಾಗಿ ಕಾಡುತ್ತಿರುವ ಸಮಸ್ಯೆ ಏನೆಂದರೆ ತಮ್ಮ ಜಮೀನಿಗೆ ತಾವು ತೆರಳಲು ಅಕ್ಕ-ಪಕ್ಕದ ಜಮೀನಿನವರು ಮಾಡುವ ಜಗಳ, ಹೊಡೆದಾಟ, ವಿವಾದಕ್ಕೆ ಕಡಿವು ಹಾಕಲು ಕಂದಾಯ ಇಲಾಖೆಯು ಮಹತ್ವದ ತೀರ್ಮಾನವನ್ನ ಘೋಷಸಿದೆ. WhatsApp Group Join Now Telegram Channel Join Now Breaking News In Kannada ಕರ್ನಾಟಕದ ಗ್ರಾಮೀಣ ಭಾಗಗಳಲ್ಲಿ ಇಂದಿಗೂ ರೈತರ ನಡುವೆ ನಡೆಯುವ ಶೇಕಡಾ 60 ಕ್ಕೂ ಹೆಚ್ಚು ಸಿವಿಲ್ ವಿವಾದಗಳು ದಾರಿಗೆ ಸಂಬಂಧಪಟ್ಟವುಗಳೇ ಆಗಿವೆ. “ನನ್ನ ಜಮೀನಿನ […]
ಕುಶಲಕರ್ಮಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್! ಗ್ರಾಮೀಣ ಹಾಗೂ ನಗರ ಪ್ರದೇಶಗಳ ಕುಶಲಕರ್ಮಿಗಳಿಗೆ ಹಾಗೂ ಶಿಲ್ಪಿಗಳಿಗೆ ಆರ್ಥಿಕ ನೆರವನ್ನು ಒದಗಿಸಲು ಹಾಗೂ ಅವರ ಕೌಶಲ್ಯಾಭಿವೃದ್ಧಿಯನ್ನು ಬೆಂಬಲಿಸಲು ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಪ್ರೋತ್ಸಾಹಧನವನ್ನು ಜೊತೆಗೆ ಟೂಲ್ ಕಿಟ್ ಅನ್ನು ನೀಡಲಾಗುತ್ತಿದ್ದು, ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಒಂದು ಯೋಜನೆಗೆ ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಿ. WhatsApp Group Join Now Telegram […]










