ಸರ್ಕಾರದಿಂದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿ ಆಗುವ ಉದ್ದೇಶದಿಂದ ಉಚಿತ ಹೊಲಿಗೆ ಯಂತ್ರವನ್ನು ವಿತರಿಸುವ ಯೋಜನೆಯನ್ನು ಜಾರಿಗೆ ತಂದಿದೆ ಅದರ ಜೊತೆಗೆ 15 ದಿನಗಳ ಫ್ರೀ ಟ್ರೈನಿಂಗ್ ಕೂಡ ಅವರಿಗೆ ಇರುವಂತದ್ದು ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗುತ್ತದೆ ಈ ಲೇಖನವನ್ನು ಕೊನೆತನಕ ಓದಿ ಹಾಗೂ ಈ ಒಂದು ಯೋಜನೆಗೆ ನೀವು ಅರ್ಹರಿದರೆ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಬಹುದು ಹಂತಂತವಾಗಿ ಕೆಳಗೆ ಎಲ್ಲ ಮಾಹಿತಿಯನ್ನು ನೀಡಲಾಗಿರುವಂಥದ್ದು ಹಾಗೆ ಇದೆ ರೀತಿ ಹೊಸ ಹೊಸ ಮಾಹಿತಿಗಾಗಿ ನಮ್ಮ […]
Pradhan Mantri Matru Vandana Yojana (PMMVY) : ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿಯಲ್ಲಿ ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರ ಆರೋಗ್ಯ ಮತ್ತು ಪೋಷಣೆಯನ್ನು ಕಾಪಾಡಿಕೊಳ್ಳಲು ಸಮಾಜ ಕಲ್ಯಾಣ ಇಲಾಖೆ ಕೇಂದ್ರ ಸರ್ಕಾರದಿಂದ ಜಾರಿಗೆ ತಂದಿರುವ ಯೋಜನೆ ಇದಾಗಿದೆ ಈ ಯೋಜನೆಯಡಿಯಲ್ಲಿ ಮೊದಲ ಮಗುವಿಗೆ 5000 ಎರಡನೇ ಮಗುವಿಗೆ 6 ಸಾವಿರ ಸಹಾಯಧನವನ್ನು ನೀಡಲಾಗುತ್ತೆ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಡುತ್ತೇನೆ ಈ ಲೇಖನವನ್ನ ಪೂರ್ತಿಯಾಗಿ ಕೊನೆಯ ತನಕ ಓದಿ. ಈ ಯೋಜನೆಯ ಪ್ರಮುಖ ಉದ್ದೇಶ […]
ಟ್ಯಾಕ್ಸಿ, ಸರಕು ವಾಹನ ಖರೀದಿ , ಪ್ರಯಾಣಿಕರ ಆಟೋ ರಿಕ್ಷಕರಿಗೆ ಸರ್ಕಾರದಿಂದ ಭರ್ಜರಿ ಸಹಾಯಧನ ಸಿಗಲಿದೆ ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಕರ್ನಾಟಕ ಸರ್ಕಾರ ಹಿಂದುಳಿದ ವರ್ಗಗಳ ಅಲ್ಪಸಂಖ್ಯಾತ ಸಮುದಾಯ ಗಳಿಗೆ ಟ್ಯಾಕ್ಸಿ / ಸರಕು ವಾಹನ / ಪ್ರಯಾಣಿಕ ಆಟೋರಿಕ್ಷಾ ಖರೀದಿಗೆ ಗರಿಷ್ಠ ರೂ. 2,50,000/- ವರೆಗೆ ಸಹಾಯಧನ! ಯೋಜನೆಯನ್ನು ಜಾರಿಗೆ ತಂದಿದೆ. ಸಂಪೂರ್ಣ ಮಾಹಿತಿ ಈ ಕೆಳಗೆ ಓದಿರಿ.. ಯೋಜನೆಯ ಉದ್ದೇಶ ಯೋಜನೆ ಅಡಿಯಲ್ಲಿ 75% ವರೆಗೆ ಸಹಾಯಧನವನ್ನು ಟ್ಯಾಕ್ಸಿ, ಆಟೋ ಹಾಗೆ ಗೂಡ್ಸ್ […]
ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವಂತ ಉದ್ಯೋಗಿನಿ ಯೋಜನೆ ಅಡಿಯಲ್ಲಿ ಸಹಾಯಧನವನ್ನು ನೀಡುತ್ತಿದ್ದಾರೆ ಈ ಒಂದು ಸಹಾಯಧನವನ್ನು ಆರ್ಥಿಕವಾಗಿ ಸ್ವಾವಲಂಬನೆ ಮತ್ತು ಆರ್ಥಿಕವಾಗಿ ಸ್ವಾತಂತ್ರವನ್ನ ಹೊಂದಲು ಈ ಸಹಾಯಧನವನ್ನು ಪಡೆದು ನೀವು ಕೂಡ ಸ್ವಂತ ಬಿಸಿನೆಸ್ ಅನ್ನ ಶುರು ಮಾಡಬಹುದು. ಬ್ಯಾಂಕುಗಳು ಮತ್ತು ಇತರ ಹಣಕಾಸು ಸಂಸ್ಥೆಗಳ ಮೂಲಕ ವ್ಯಾಪಾರ ಚಟುವಟಿಕೆಗಳು ಸೂಕ್ಷ್ಮ ಉದ್ಯಮಗಳ ಚಟುವಟಿಕೆಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಮಹಿಳೆಯರಿಗೆ ಒಂದು ಗುಡ್ ನ್ಯೂಸ್ ಅನ್ನು ಕೊಟ್ಟಿರುವಂಥದ್ದು. ಈ ಒಂದು ಉದ್ಯೋಗಿನಿ ಯೋಜನೆ ಅಡಿಯಲ್ಲಿ ನೀವು ಕೂಡ […]
Property Registration Fees In Karnataka : ಕರ್ನಾಟಕದ ಆಸ್ತಿದಾರರಿಗೆ ಕಂದಾಯ ಇಲಾಖೆಯಿಂದ ಶಾಕಿಂಗ್ ನ್ಯೂಸ್ ಕರ್ನಾಟಕದಲ್ಲಿ ಆಸ್ತಿ ನೋಂದಣಿ ದುಬಾರಿ ಆಗಲಿದೆ. ರಾಜ್ಯ ಸರ್ಕಾರ ಶುಕ್ರವಾರ ಎಲ್ಲಾ ಆಸ್ತಿಗಳ ನೋಂದಣಿ ಶುಲ್ಕವನ್ನು 1% ರಿಂದ 2 % ಗೆ ಹೆಚ್ಚಳ ಮಾಡಿದೆ. 2024 / 25 ಮತ್ತು 2025 / 26ರ ಮೊದಲು ತ್ರೈಮಾಸಿಕದಲ್ಲಿ ಅಂಚೆ ಚೀಟಿಗಳು ಮತ್ತು ನೋಂದಣಿ ಇಲಾಖೆಯ ಆದಾಯದ ಗುರಿಗಳನ್ನು ತಲುಪುವಲ್ಲಿ ತೀವ್ರ ಕುಸಿತ ಕಂಡಿರುವ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. […]
Affordable Colleges In Karnataka : ಕರ್ನಾಟಕದಲ್ಲಿ ಕೈಗೆಟುಕುವ ದರದಲ್ಲಿ ಕಾಲೇಜುಗಳ ಪಟ್ಟಿಯನ್ನು ಮಾಡಲಾಗಿರುವಂಥದ್ದು ಹಲವಾರು ಕಾಲೇಜು ಕಡಿಮೆ ಅಡ್ಮಿಷನ್ ಫೀ ತೆಗೆದುಕೊಂಡು ಗುಣಮಟ್ಟದ ಶಿಕ್ಷಣವನ್ನ ನೀಡುತ್ತಿದ್ದವೆ ಇಂತಹ ಕಾಲೇಜುಗಳ ಪಟ್ಟಿಯನ್ನು ಈ ಕೆಳಗೆ ಕೊಡಲಾಗಿದೆ ವಿದ್ಯಾರ್ಥಿಗಳು ಇದನ್ನ ಗಮನಿಸಬಹುದು. ಉದ್ದೇಶ ಮಧ್ಯಮ ವರ್ಗದ ಹಾಗೂ ಬಡ ಕುಟುಂಬದ ಮಕ್ಕಳು ಉನ್ನತ ಶಿಕ್ಷಣವನ್ನ ಪಡೆಯಲು ಸಾಧ್ಯವಾಗದ ಕಾರಣದಿಂದ ಕೆಲವೊಂದಿಷ್ಟು ಸಂಸ್ಥೆಗಳು ಕಡಿಮೆ ವೆಚ್ಚದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಲು ಮುಂದಾಗಿದ್ದಾವೆ. ಇಂತಹ ಶಿಕ್ಷಣ ಸಂಸ್ಥೆಗಳ ವಿವರವನ್ನು ಈ […]
SC ST Land Purchase Scheme Karnataka: ಸಮಾಜ ಕಲ್ಯಾಣ ಇಲಾಖೆಯಿಂದ ಭೂ ಒಡೆತನ ಯೋಜನೆಯನ್ನು ಜಾರಿಗೆ ತರಲಾಗಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ತಿಳಿದುಕೊಳ್ಳೋಣ. ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿಯ ಭೂ ರಹಿತ ಮಹಿಳಾ ಕೃಷಿಕರಿಗೆ ಭೂಮಿಯ ಒಡೆತನ ಪಡೆಯಲು ಒಂದು ಅದ್ಭುತ ಅವಕಾಶವನ್ನ ನೀಡಿರುವಂತದ್ದು , ಭೂಮಿ ಖರೀದಿಸಲು ಸಹಾಯಧನವನ್ನು ಸಹ ನೀಡಲಾಗುತ್ತೆ ಮತ್ತು 50 % ಅಷ್ಟು ಕೇವಲ 4% ಬಡ್ಡಿ ದರದಲ್ಲಿ ಸಾಲವನ್ನು ನಿಗದಿಪಡಿಸಲಾಗಿದೆ. ಯೋಜನೆಯ ಉದ್ದೇಶ […]
- 1
- 2