ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಘಟಕದಲ್ಲಿ ನೇಮಕಾತಿ ಅಧಿಸೂಚನೆ ನಡೆಯುತ್ತಿದ್ದು ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 34,100 ಇಂದ 83,700 ವರೆಗೆ ವೇತನ
Author Archives: Vinutha
ಚರ್ಮಶಿಲ್ಪಿ ಯೋಜನೆಯು ಚರ್ಮದ ಕುಶಲಕರ್ಮಿಗಳ ಉತ್ಪಾದನೆ ವಿಧಾನವನ್ನು ಆಧುನಿಕರಿಸುವ ಗುರಿಯನ್ನು ಹೊಂದಿದೆ ಈ ಯೋಜನೆಯಲ್ಲಿ 10 ಲಕ್ಷದವರೆಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತಿದ್ದು 5 ಲಕ್ಷ ಸಬ್ಸಿಡಿಯಾಗಿ ಹಾಗೂ 5 ಲಕ್ಷ ಬ್ಯಾಂಕ್ ಸಾಲ
ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಬಿಟ್ಟಿದ್ದಾರೆ, 9ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು ತಿಂಗಳಿಗೆ 1 ಸಾವಿರ ಹಾಗೂ ವರ್ಷಕ್ಕೆ 12000 ವಿದ್ಯಾರ್ಥಿ ವೇತನ ನೀಡಲಾಗುತ್ತದೆ, ಇದರ ಕುರಿತು ಈ ಕೆಳಗೆ ಮಾಹಿತಿಯನ್ನು ನೀಡಲಾಗಿದ್ದು ವಿದ್ಯಾರ್ಥಿಗಳು ಈ ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದು.
ಕೆಎಸ್ಆರ್ಪಿ ಪೊಲೀಸ್ ಇಲಾಖೆಯಲ್ಲಿ ಈಗ ನೇಮಕಾತಿ ಬಿರುಗಾಳಿ ಎದ್ದಿದೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ….
ನಮಸ್ಕಾರ ಸ್ನೇಹಿತರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಕ್ಷಿಣ ಕನ್ನಡ (WCD) ನೇಮಕಾತಿ ಅಧಿಸೂಚನೆ ಇಲ್ಲಿ ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿಯರ ನೇಮಕಾತಿ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಈ ಕೆಳಗಿನ ಎಲ್ಲ ಸಂಪೂರ್ಣ ಮಾಹಿತಿ ಓದಿಕೊಂಡು ನೀವು ಅರ್ಜಿಯನ್ನು ಸಲ್ಲಿಸಿ.
ನಮಸ್ಕಾರ ಸ್ನೇಹಿತರೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (SBI) ನೇಮಕಾತಿಯ ಅಧಿಸೂಚನೆ ನಡೆಯುತ್ತಿದ್ದು ವಿಶೇಷ ಅಧಿಕಾರಿ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಈ ಕೆಳಗಿನ ಎಲ್ಲ ಸಂಪೂರ್ಣ ಮಾಹಿತಿ ಓದಿಕೊಂಡು ನೀವು ಅರ್ಜಿಯನ್ನು ಸಲ್ಲಿಸಿ.
ನಮಸ್ಕಾರ ಸ್ನೇಹಿತರೆ, DHFWS ಇದೀಗ ಹಲವಾರು ಹುದ್ದೆಗಳಿಗೆ ನೇಮಕಾತಿ ನಡಿಸುತ್ತಿದೆ ಉದ್ಯೋಗಾಕಾಂಕ್ಷಿಗಳಿಗೆ ಇದು ಸಿಹಿ ಸುದ್ದಿ ಆಗಿದೆ. 2025 ನೇ ಸಾಲಿನ ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ, ಇಲ್ಲಿ 8 ನರ್ಸಿಂಗ್ ಅಧಿಕಾರಿ, ಜೂನಿಯರ್ ಪ್ರಯೋಗಾಲಯ ತಂತ್ರಜ್ಞ ಹುದ್ದೆಗಳ ಬರ್ತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು ಇದಕ್ಕೆ ಸಂಬಂದಿಸಿದ ವಿದ್ಯಾರ್ಹತೆ ಹೊಂದಿದ ಅಭ್ಯಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ.
ನಮಸ್ಕಾರ ಸ್ನೇಹಿತರೆ, ಇದೀಗ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿರುವಂತಹ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಕಂಪನಿಯವರು 2025 ನೇ ಸಾಲಿನ ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ, ಇಲ್ಲಿ ಜೂನಿಯರ್ ಇಂಜಿನಿಯರ್ ಹುದ್ದೆಗಳ ಬರ್ತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು ಇದಕ್ಕೆ ಸಂಬಂದಿಸಿದ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಸರ್ಕಾರಿ ಉದ್ಯೋಗವನ್ನು ಪಡೆಯಲು ಇದೊಂದು ಸುವರ್ಣ ಅವಕಾಶವಾಗಿದೆ.
ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆ (PMSBY) ಇದು ಅಪಘಾತದಿಂದ ಸಾವು ಅಥವಾ ಅಂಗವೈಕಲ್ಯ ಸಂಭವಿಸಿದರೆ ಆರ್ಥಿಕ ಸಹಾಯ ನೀಡುತ್ತದೆ.
ಈ ಯೋಜನೆ ಅಡಿಯಲ್ಲಿ 18 ರಿಂದ 70 ವರ್ಷ ವಯಸ್ಸಿನವರು ವಾರ್ಷಿಕ 20 ರೂಪಾಯಿ ಕಟ್ಟುವ ಮೂಲಕ 2ಲಕ್ಷ ರೂಪಾಯಿವರೆಗೆ ವಿಮೆಯನ್ನು ಪಡೆಯಬಹುದಾಗಿದೆ.
ಎಲ್ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿ ವೇತನವನ್ನು ಬಿಟ್ಟಿದ್ದಾರೆ ವಾರ್ಷಿಕ ಬರೋಬ್ಬರಿ 40,000 ವರೆಗೆ ಆರ್ಥಿಕ ನೆರವನ್ನು ನೀಡಲಾಗುತ್ತಿದೆ ಭಾರತೀಯ ಜೀವವಿಮ ನಿಗಮ ಎಲ್ಐಸಿ ತನ್ನ ಸುವರ್ಣ ಮಹೋತ್ಸವ ಪ್ರಯುಕ್ತ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಿದ್ದು ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.










