WhatsApp Group Join Now Telegram Channel Join Now 2025-26 ನೇ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ವಿವಿಧ ಇಲಾಖೆಗಳ ಅಡಿಯಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು 2026 ರ ಜನವರಿ ಹಾಗೂ ಫೆಬ್ರುವರಿ ತಿಂಗಳಲ್ಲಿ ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ನಿಗದಿತ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಿ. Karnataka SSP Scholarship In Karnataka […]
Author Archives: Vinutha
WhatsApp Group Join Now Telegram Channel Join Now ಕರ್ನಾಟಕ ಸರ್ಕಾರವು 2026 ರ ಸಂಕ್ರಾಂತಿ ಹಬ್ಬಕ್ಕೆ ಮಹಿಳೆಯರಿಗೆ ಉಡುಗೊರೆಯನ್ನು ನೀಡಿದೆ. ಹೌದು, ಹಬ್ಬದ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ 25 ನೇ ಕಂತಿನ ಹಣದ ಜೊತೆಗೆ ಬಾಕಿ ಇರುವ ಕಂತುಗಳ ಹಣವನ್ನು ಜಮಾ ಮಾಡಲು ನಿರ್ಧರಿಸಿದೆ. Gruha Lakshmi Scheme ಕರ್ನಾಟಕ ಸರ್ಕಾರವು ಮಹಿಳೆಯರ ಬ್ಯಾಂಕ್ ಖಾತೆಗೆ 25 ನೇ ಕಂತಿನ ಹಣವನ್ನು ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಜಮಾ ಮಾಡುವುದಾಗಿ ಹೇಳಿ ಮಹಿಳೆಯರಿಗೆ […]
WhatsApp Group Join Now Telegram Channel Join Now Pradhan Mantri Ujjwala Yojana 2.0 : ಕೇಂದ್ರ ಸರ್ಕಾರವು ಗ್ರಾಮೀಣ ಭಾಗದ ಮತ್ತು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಸ್ವಚ್ಛ ಇಂಧನವನ್ನು ತಲುಪಿಸುವ ಉದ್ದೇಶದಿಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆ (2.0) ಯನ್ನು ಜಾರಿಗೆ ತರಲಾಗಿದೆ. ಮಹಿಳೆಯರು ಸೌದೆ, ಕಸ-ಕಡ್ಡಿಗಳಂತಹ ಸಾಂಪ್ರದಾಯಿಕ ಅಡುಗೆ ಇಂಧನಗಳನ್ನು ಬಳಸಿ ಅಡುಗೆ ಮಾಡುತ್ತಿರುವುದರಿಂದ ಮಹಿಳೆಯರಿಗೆ ಹಲವಾರು ಅನಾರೋಗ್ಯ ಸಮಸ್ಯೆಗಳು ಉಂಟಾಗುತ್ತದೆ ಇದನ್ನು ತಡೆಯುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ […]
Hasi Adike Rate Today Shivamogga Karnataka :- ಒಣಗಿದ ಅಡಿಕೆಯನ್ನು ಮಾರಾಟ ಮಾಡುವಂತಹ ರೈತರು ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗುತ್ತಿದ್ದಾರೆ ಯಾಕೆಂದರೆ ಈ ಅಡಿಕೆಯನ್ನು ಕೊಯ್ದು ಅದನ್ನು ಒಣಗಿಸಿ ಎಲ್ಲಾ ಕೆಲಸಗಳು ಜಾಸ್ತಿ ಆಗುತ್ತದೆ ಹಾಗಾಗಿ ಇಂತಹ ಅಡಿಕೆ ಗಳನ್ನ ಈಗ ಚೇಣಿ ಕೊಡುವ ಹಾಗು ಗುತ್ತಿಗೆ ಕೊಡುವುದು ಈ ರೀತಿ ರೈತರು ಮಾಡುತ್ತಿದ್ದಾರೆ ಹಾಗಾದ್ರೆ ಹಸಿ ಅಡಿಕೆ ಬೆಲೆ ಇಂದಿನ ದರ ಎಷ್ಟಿದೆ ಅನ್ನುವುದರ ಬಗ್ಗೆ ಈ ಕೆಳಗೆ ಮಾಹಿತಿಯನ್ನು ತಿಳಿದುಕೊಳ್ಳೋಣ. Hasi Adike Rate […]
WhatsApp Group Join Now Telegram Channel Join Now ನಮ್ಮ ಕರ್ನಾಟಕ ಸರ್ಕಾರವು ಹಲವು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುವುದರ ಮೂಲಕ ದೇಶದ ಗಮನ ಸಳೆಯುತ್ತಿದೆ. Government Free Laptop Scheme ಹಾಗೆ ಆರ್ಥಿಕವಾಗಿ ಹಿಂದುಳಿದ ನಮ್ಮ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಓದುತ್ತಿರುವ ಬಡ ಮತ್ತು ಮಾಧ್ಯಮ ವರ್ಗದ ಕುಟುಂಬದ ವಿದ್ಯಾರ್ಥಿಗಳಿಗೆಭರ್ಜರಿ ಸಿಹಿ ಸುದ್ದಿ ನೀಡುವ ಮೂಲಕ ಕರ್ನಾಟಕ ಜನತೆಯನ್ನು ಉತ್ತೇಜಿಸುವ ಕೆಲಸವನ್ನು ಮಾಡಿದೆ. ಇದು ಯಾವ ಯೋಜನೆ? ಈ ಯೋಜನೆಯ ಫಲಾನುಭವಿಗಳು ಯಾರು? […]
WhatsApp Group Join Now Telegram Channel Join Now G-RAM-G scheme in kannada : ಗ್ರಾಮೀಣ ಭಾರತದ ಬೆನ್ನೆಲುಬಾಗಿರುವ MGNAREGA ಯೋಜನೆಯನ್ನು ಕೇಂದ್ರ ಸರ್ಕಾರVB-G RAM G ಎಂಬ ಮರುನಾಮಕರಣ ಮಾಡಿದೆ. ಸರ್ಕಾರ ತಂದಿರುವ ಈ ಮಸೂದೆಯು ಗ್ರಾಮೀಣ ಭಾಗದ ಕಾರ್ಮಿಕರ ಬದುಕಿನಲ್ಲಿ ಯಾವ ರೀತಿ ಬದಲಾವಣೆಗಳನ್ನು ಮಾಡುತ್ತದೆ ಮತ್ತು ಹೊಸ ಯೋಜನೆಯಡಿ ಕೆಲಸದ ಎಷ್ಟು ದಿನಗಳನ್ನು ಹೆಚ್ಚಿಸಿದ್ದಾರೆ ಇದರ ಬದಲಾವಣೆಗಳು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ. ಈ ಹೊಸ ಯೋಜನೆಯೆಯಿಂದಾಗಿ ಕೆಲ್ಸದ ದಿನಗಳನ್ನೂ 100 […]
ಹೊಸ ವರ್ಷಕ್ಕೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ಹೌದು ಆಟೋ ಕಾರು ಬೈಕ್ ಖರೀದಿ ಮಾಡುವ ವ್ಯಕ್ತಿಗಳಿಗೆ ಸರ್ಕಾರದಿಂದ ಹಣ ಸಹಾಯವನ್ನು ಮಾಡಲಾಗುತ್ತಿದೆ ಈ ಹಣವನ್ನ ಪಡೆದುಕೊಂಡು ನೀವು ನಿಮ್ಮದೇ ಆಗಿರುವ ಸ್ವಂತ ವಾಹನವನ್ನು ಖರೀದಿ ಮಾಡಬಹುದು.ಈ ಯೋಜನೆಯ ಲಾಭವನ್ನು ಪಡೆಯಲು ಹಾಗೂ ಅರ್ಜಿಯನ್ನು ಸಲ್ಲಿಸಲು ಈ ಕೆಳಗೆ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ಓದಿಕೊಂಡು ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ.
WhatsApp Group Join Now Telegram Channel Join Now ನಮಸ್ಕಾರ ಸ್ನೇಹಿತರೆ, ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಇಲ್ಲಿ ಒಟ್ಟು 19 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಈ ಕೆಳಗೆ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಮಾಡಿ ಆನಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಅವಲೋಕನ ಸಂಸ್ಥೆಯ ಹೆಸರು ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ (ಯುಸಿಎಸ್ಎಲ್) ಉದ್ಯೋಗ […]
WhatsApp Group Join Now Telegram Channel Join Now ನಮಸ್ಕಾರ ಸ್ನೇಹಿತರೆ, ಸಿಬ್ಬಂದಿ ಆಯ್ಕೆ ಆಯೋಗ (SSC) 25,487 ಕಾನ್ಸ್ಟೇಬಲ್ ಮತ್ತು ರೈಫಲ್ಮನ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಕನಿಷ್ಠ 10ನೇ ತರಗತಿ ಪಾಸ್ ಮಾಡಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. SSC GD Constable Recruitment 2026 ಸಂಸ್ಥೆಯ ಹೆಸರು ಸಿಬ್ಬಂದಿ ಆಯ್ಕೆ ಆಯೋಗ (SSC) ಉದ್ಯೋಗ ಸ್ಥಳ ಭಾರತದಾದ್ಯಂತ ಹುದ್ದೆ ಹೆಸರು ಕಾನ್ಸ್ಟೇಬಲ್ ಮತ್ತು ರೈಫಲ್ಮನ್ ವೇತನ ಶ್ರೇಣಿ ₹21,700 – ₹69,100 ಹುದ್ದೆಗಳ […]
WhatsApp Group Join Now Telegram Channel Join Now ಕರ್ನಾಟಕದ ಪ್ರತಿಯೊಬ್ಬ ಬಡ ಹಾಗೂ ಹಿಂದುಳಿದ ವರ್ಗದ ಕುಟುಂಬದ ವ್ಯಕ್ತಿಗಳಿಗೆ ಉಚಿತವಾಗಿ ಮನೆ ವಿತರಣೆ ಮಾಡಲು ಇದೀಗ ಸರ್ಕಾರ ಮುಂದಾಗಿದೆ ಹೊಸ ವರ್ಷಕ್ಕೆ ಅಂದರೆ ಜನವರಿ 23ರ ಒಳಗಾಗಿ ಈ ಒಂದು ಯೋಜನೆಯ ಲಾಭವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬಹುದು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಈ ಕೆಳಗೆ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ಓದಿಕೊಂಡು ನೀವು ಸಹ ಆನ್ಲೈನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಯೋಜನೆಯ ಉದ್ದೇಶ :- ಆರ್ಥಿಕವಾಗಿ […]










