ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಬೇಕು ಎಂದು ಕನಸು ಹೊತ್ತ ಅಭ್ಯರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಏನೆಂದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI CBO) ನಲ್ಲಿ ಖಾಲಿ ಇರುವ ಬರೋಬ್ಬರಿ 2273 ಹುದ್ದೆಗಳ ಬರ್ತಿಗಾಗಿ ಅರ್ಜಿಯನ್ನು ಕರೆದಿದ್ದಾರೆ. ಇದು 2026ನೇ ಸಾಲಿನ ಅತಿ ದೊಡ್ಡ ನೇಮಕಾತಿ ಪ್ರಕ್ರಿಯೆ ಇದಾಗಿರುವಂಥದ್ದು ಇಂತಹ ಗೋಲ್ಡನ್ ಅವಕಾಶವನ್ನ ಅಭ್ಯರ್ಥಿಗಳು ಮಿಸ್ ಮಾಡ್ಕೊಳ್ದೆ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿಪಡಿಸಲಾದ ಅಂತಿಮ ದಿನಾಂಕದೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ. WhatsApp Group Join Now Telegram Channel […]
Category Archives: Uncategorized
ಕುಶಲಕರ್ಮಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್! ಗ್ರಾಮೀಣ ಹಾಗೂ ನಗರ ಪ್ರದೇಶಗಳ ಕುಶಲಕರ್ಮಿಗಳಿಗೆ ಹಾಗೂ ಶಿಲ್ಪಿಗಳಿಗೆ ಆರ್ಥಿಕ ನೆರವನ್ನು ಒದಗಿಸಲು ಹಾಗೂ ಅವರ ಕೌಶಲ್ಯಾಭಿವೃದ್ಧಿಯನ್ನು ಬೆಂಬಲಿಸಲು ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಪ್ರೋತ್ಸಾಹಧನವನ್ನು ಜೊತೆಗೆ ಟೂಲ್ ಕಿಟ್ ಅನ್ನು ನೀಡಲಾಗುತ್ತಿದ್ದು, ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಒಂದು ಯೋಜನೆಗೆ ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಿ. WhatsApp Group Join Now Telegram […]
ಸರ್ಕಾರದ ಈ ನಿರ್ಧಾರದಿಂದ ನಿರುದ್ಯೋಗಿಗಳಿಗೆ 2026ನೇ ಸಾಲಿನಲ್ಲಿ ಸಿಗುತ್ತೆ ಹೊಸ ಹೊಸ ಉದ್ಯೋಗಾವಕಾಶ. ಹೌದು ನೀವು ಕೇಳುತ್ತಿರುವುದು ನೋಡುತ್ತಿರುವುದು ನಿಜ!. ಕರ್ನಾಟಕ ರಾಜ್ಯದಲ್ಲಿ ಅನೇಕ ಬ್ರಾಂಡ್ ಸಂಸ್ಥೆಗಳು ಇತ್ತೀಚಿನ ದಿನಗಳಲ್ಲಿ ಮುಚ್ಚಿ ಹೋಗುತ್ತಿರುವುದನ್ನ ಪ್ರತಿಯೊಬ್ಬರ ಗಮನಕ್ಕೆ ಬಂದಿದೆ. KSDL (KARNATAKA SOAPS AND DETERGENTS LIMITED) WhatsApp Group Join Now Telegram Channel Join Now ಅದರಲ್ಲಿ ಅನೇಕ ಕಾರ್ಮಿಕರು ಕೆಲಸವನ್ನು ಮಾಡುತ್ತಿದ್ದರು ಸಹ ಸರ್ಕಾರ ಅನೇಕ ದೊಡ್ಡ ದೊಡ್ಡ ಸಂಸ್ಥೆಗಳನ್ನ ಮುಚ್ಚಿ ಕಾರ್ಮಿಕರನ್ನ ಕೆಲಸದಿಂದ […]
ನಮಸ್ಕಾರ ರೈತರೇ, ನೀವೇನಾದರು ಬೋರೆವೆಲ್ ಕೊರೆಸಿದ್ದೀರಾ? ಹಣಕಾಸಿನ ಕೊರತೆಯಿಂದ ಮೋಟಾರ್ ಅಳವಡಣೆ ಮಾಡಲು ಸಾಧ್ಯವಾಗುತ್ತಿಲ್ಲವಾ? ಹಾಗಿದ್ದರೆ ಸರ್ಕಾರದ ಕಡೆಯಿಂದ ನೀವು ಕೊರೆಸಿದ ಬೋರೆವೆಲ್ ಗೆ ಮೋಟರ್ ಅಳವಡನೆ (Bore well Motor Subsidy) ಮಾಡಲು ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ. ಸರ್ಕಾರವು ಕೃಷಿ ಯಾಂತ್ರೀಕರಣ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ಬೋರವೆಲ್ ಗೆ ಮೋಟಾರ್ ಅಳವಡಣೆ ಮಾಡಲು ಸಬ್ಸಿಡಿ ದರದಲ್ಲಿ ಸಹಾಯಧನವನ್ನು ನೀಡುತ್ತಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭಗೊಂಡಿದೆ. ಸಾಕಷ್ಟು ರೈತರು ಈಗಾಗಲೇ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ […]
WhatsApp Group Join Now Telegram Channel Join Now ಕರ್ನಾಟಕ ಸರ್ಕಾರವು 2026 ರ ಸಂಕ್ರಾಂತಿ ಹಬ್ಬಕ್ಕೆ ಮಹಿಳೆಯರಿಗೆ ಉಡುಗೊರೆಯನ್ನು ನೀಡಿದೆ. ಹೌದು, ಹಬ್ಬದ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ 25 ನೇ ಕಂತಿನ ಹಣದ ಜೊತೆಗೆ ಬಾಕಿ ಇರುವ ಕಂತುಗಳ ಹಣವನ್ನು ಜಮಾ ಮಾಡಲು ನಿರ್ಧರಿಸಿದೆ. Gruha Lakshmi Scheme ಕರ್ನಾಟಕ ಸರ್ಕಾರವು ಮಹಿಳೆಯರ ಬ್ಯಾಂಕ್ ಖಾತೆಗೆ 25 ನೇ ಕಂತಿನ ಹಣವನ್ನು ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಜಮಾ ಮಾಡುವುದಾಗಿ ಹೇಳಿ ಮಹಿಳೆಯರಿಗೆ […]





