ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿಯಲ್ಲಿ ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರ ಆರೋಗ್ಯ ಮತ್ತು ಪೋಷಣೆಯನ್ನು ಕಾಪಾಡಿಕೊಳ್ಳಲು ಸಮಾಜ ಕಲ್ಯಾಣ ಇಲಾಖೆ ಕೇಂದ್ರ ಸರ್ಕಾರದಿಂದ ಜಾರಿಗೆ ತಂದಿರುವ ಯೋಜನೆ ಇದಾಗಿದೆ
ಫ್ರೆಂಡ್ಸ್ ಎಲ್ಲರಿಗೂ ನಮಸ್ಕಾರ , ಟ್ಯಾಕ್ಸಿ, ಸರಕು ವಾಹನ ಖರೀದಿ , ಪ್ರಯಾಣಿಕರ ಆಟೋ ರಿಕ್ಷಕರಿಗೆ ಸರ್ಕಾರದಿಂದ ಭರ್ಜರಿ ಸಹಾಯಧನ ಸಿಗಲಿದೆ ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಕರ್ನಾಟಕ ಸರ್ಕಾರ ಹಿಂದುಳಿದ ವರ್ಗಗಳ ಅಲ್ಪಸಂಖ್ಯಾತ ಸಮುದಾಯ ಗಳಿಗೆ ಟ್ಯಾಕ್ಸಿ / ಸರಕು ವಾಹನ / ಪ್ರಯಾಣಿಕ ಆಟೋರಿಕ್ಷಾ ಖರೀದಿಗೆ ಗರಿಷ್ಠ ರೂ. 2,50,000/- ವರೆಗೆ ಸಹಾಯಧನ! ಯೋಜನೆಯನ್ನು ಜಾರಿಗೆ ತಂದಿದೆ.
ಫ್ರೆಂಡ್ಸ್ ಎಲ್ಲರಿಗೂ ನಮಸ್ಕರ , ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವಂತ ಉದ್ಯೋಗಿನಿ ಯೋಜನೆ ಅಡಿಯಲ್ಲಿ ಸಹಾಯಧನವನ್ನು ನೀಡುತ್ತಿದ್ದಾರೆ ಈ ಒಂದು ಸಹಾಯಧನವನ್ನು ಆರ್ಥಿಕವಾಗಿ ಸ್ವಾವಲಂಬನೆ ಮತ್ತು ಆರ್ಥಿಕವಾಗಿ ಸ್ವಾತಂತ್ರವನ್ನ ಹೊಂದಲು ಈ ಸಹಾಯಧನವನ್ನು ಪಡೆದು ನೀವು ಕೂಡ ಸ್ವಂತ ಬಿಸಿನೆಸ್ ಅನ್ನ ಶುರು ಮಾಡಬಹುದು.
ಕರ್ನಾಟಕದ ಆಸ್ತಿದಾರರಿಗೆ ಕಂದಾಯ ಇಲಾಖೆಯಿಂದ ಶಾಕಿಂಗ್ ನ್ಯೂಸ್ ಕರ್ನಾಟಕದಲ್ಲಿ ಆಸ್ತಿ ನೋಂದಣಿ ದುಬಾರಿ ಆಗಲಿದೆ. ರಾಜ್ಯ ಸರ್ಕಾರ ಶುಕ್ರವಾರ ಎಲ್ಲಾ ಆಸ್ತಿಗಳ ನೋಂದಣಿ ಶುಲ್ಕವನ್ನು 1% ರಿಂದ 2 % ಗೆ ಹೆಚ್ಚಳ ಮಾಡಿದೆ.
ಕರ್ನಾಟಕದಲ್ಲಿ ಕೈಗೆಟುಕುವ ದರದಲ್ಲಿ ಕಾಲೇಜುಗಳ ಪಟ್ಟಿಯನ್ನು ಮಾಡಲಾಗಿರುವಂಥದ್ದು ಹಲವಾರು ಕಾಲೇಜು ಕಡಿಮೆ ಅಡ್ಮಿಷನ್ ಫೀ ತೆಗೆದುಕೊಂಡು ಗುಣಮಟ್ಟದ ಶಿಕ್ಷಣವನ್ನ ನೀಡುತ್ತಿದ್ದವೆ ಇಂತಹ ಕಾಲೇಜುಗಳ ಪಟ್ಟಿಯನ್ನು ಈ ಕೆಳಗೆ ಕೊಡಲಾಗಿದೆ ವಿದ್ಯಾರ್ಥಿಗಳು ಇದನ್ನ ಗಮನಿಸಬಹುದು.
ಸಮಾಜ ಕಲ್ಯಾಣ ಇಲಾಖೆಯಿಂದ ಭೂ ಒಡೆತನ ಯೋಜನೆಯನ್ನು ಜಾರಿಗೆ ತರಲಾಗಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ತಿಳಿದುಕೊಳ್ಳೋಣ.
ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿಯ ಭೂ ರಹಿತ ಮಹಿಳಾ ಕೃಷಿಕರಿಗೆ ಭೂಮಿಯ ಒಡೆತನ ಪಡೆಯಲು ಒಂದು ಅದ್ಭುತ ಅವಕಾಶವನ್ನ ನೀಡಿರುವಂತದ್ದು , ಭೂಮಿ ಖರೀದಿಸಲು ಸಹಾಯಧನವನ್ನು ಸಹ ನೀಡಲಾಗುತ್ತೆ ಮತ್ತು 50 % ಅಷ್ಟು ಕೇವಲ 4% ಬಡ್ಡಿ ದರದಲ್ಲಿ ಸಾಲವನ್ನು ನಿಗದಿಪಡಿಸಲಾಗಿದೆ.
ಅಡಿಕೆ ಬೆಳೆದ ರೈತರಿಗೆ ಸಂತಸದ ಸುದ್ದಿ ಈ ಮಳೆಗಾಲದಲ್ಲಿ ಅಡಿಕೆ ಕೊಯ್ಲು ಶುರು ಆಗ್ತಾನೆ ಇದೆ ಮಳೆಗಾಲ ಅಂತ ಸುಮ್ನೆ ಇದ್ರೆ ಅಡಿಕೆ ಕೊಯ್ಲು ಮಾಡೋದು ಬಿಟ್ಟರೆ ಎಲ್ಲಾ ಅಡಿಕೆ ಮರದಲ್ಲಿ ಹಣ್ಣಾಗಿ ಹೋಗುತ್ತವೆ ಹಾಗಾಗಿ ರೈತರು ಅಡಿಕೆ ಕೊಯ್ಲು ಮಾಡೋದಕ್ಕೆ ಶುರು ಮಾಡಿದ್ದಾರೆ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಅಡಿಕೆ ಕೊಯ್ಲು ಬರದಿಂದ ಸಾಗಿದೆ.
ಭಾರತ ಸರ್ಕಾರದ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ದೇಶದ ಎಲ್ಲಾ ಶಾಲೆಗಳಿಗೆ ಒಂದು ಮಹತ್ವದ ಆದೇಶವನ್ನು ಹೋರಡಿಸಿದೆ
15 ವರ್ಷ ವಯಸ್ಸಿನ ಮಕ್ಕಳ ಆಧಾರ್ ಕಾರ್ಡ್ ನಲ್ಲಿ ಬಯೋಮೆಟ್ರಿಕ್ ಮಾಹಿತಿಯನ್ನು ನವೀಕರಿಸುವುದು ಇನ್ನು ಮುಂದೆ ಕಡ್ಡಾಯ ಎಂದು ಯುಐಡಿಎಐ ಸ್ಪಷ್ಟಪಡಿಸಿದೆ.








